ಹುತಾತ್ಮ ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ಧನಸಹಾಯ ಮಾಡಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಮಂಗಳವಾರ, 19 ಫೆಬ್ರವರಿ 2019 (09:29 IST)
ನವದೆಹಲಿ: ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಕುಟುಂಬಗಳಿಗೆ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಧನಸಹಾಯ ಮಾಡಿದ್ದಾರೆ.


ಈಗಾಗಲೇ ಸೆಹ್ವಾಗ್, ಶಿಖರ್ ಧವನ್ ಹುತಾತ್ಮ ಯೋಧರ ಕುಟುಂಬಕ್ಕೆ ಹಣಕಾಸಿನ ನೆರವು ನೀಡಿ ಸುದ್ದಿಯಾಗಿದ್ದರು. ಇದೀಗ ಶಮಿ ಸರದಿ.

‘ನಾವು ದೇಶಕ್ಕಾಗಿ ಆಡುವಾಗ ಈ ಯೋಧರು ಗಡಿಯಲ್ಲಿ ನಮ್ಮನ್ನು ಕಾಯುತ್ತಾರೆ. ಅವರ ಕುಟುಂಬದ ಜತೆಗೆ ನಾವು ಇರುತ್ತೇವೆ. ನಾವು ಯಾವತ್ತೂ ಅವರ ಜತೆಗಿರುತ್ತೇವೆ’ ಎಂದು ಶಮಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ