ಈ ಕುರಿತು ಸ್ವತಃ ವಿರಾಟ್ ಮಾಧ್ಯಮವೊಂದರ ಬಳಿ ಹೇಳಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದ ವೇಲೆ ಮಹೇಂದ್ರ ಸಿಂಗ್ ಧೋನಿಯವರು ಅಚಾನಕ್ ಆಗಿ ಟೆಸ್ಟ್ಗೆ ವಿದಾಯ ಹೇಳಿದ್ದರು. ಹೀಗಾಗಿ ವಿರಾಟ್ ಕೊಹ್ಲಿಯವರನ್ನು ಭಾರತ ತಂಡದ ನಾಯಕನಾಗಿ ಘೋಷಿಸಲಾಯಿತು. ಇದು ವಿರಾಟ್ ಸಾಧ್ಯವಿಲ್ಲವೆಂದುಕೊಂಡಿದ್ದ ಕನಸು ನನಸಾದ ಕ್ಷಣವಾಗಿತ್ತು.