ಜೋಷಿ, ಗದ್ದಿಗೌಡರ್ ಹ್ಯಾಟ್ರಿಕ್, ಶ್ರೀರಾಮುಲು, ಖರ್ಗೆಗೆ ಗೆಲುವು
ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಜಯ ಕಾಂಗ್ರೆಸ್ ವಿನಯ್ ಕುಲಕರ್ಣಿ ವಿರುದ್ಧ ಜಯಗಳಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 60,000ಕ್ಕೂ ಅಧಿಕ ಮತಗಳಿಂದ ಸಮೀಪದ ಸ್ಪರ್ಧಿ ಕಾಂಗ್ರೆಸ್ ಎಸ್.ವೈ. ಹನುಮಂತಪ್ಪ ವಿರುದ್ಧ ಜಯಗಳಿಸಿದ್ದಾರೆ.