ಲೋಕಸಭಾ ಚುನಾವಣೆ 2019: ಮುಂದೆ ಯಾರು? ಹಿಂದೆ ಯಾರು?

ಗುರುವಾರ, 23 ಮೇ 2019 (08:12 IST)
ಬೆಂಗಳೂರು: ಲೋಕಸಭಾ ಚುನಾವಣೆ 2019 ರ ಅಂಚೆಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಭ್ಯರ್ಥಿಗಳ ಆರಂಭಿಕ ಮುನ್ನಡೆ, ಹಿನ್ನಡೆ ಲಭ್ಯವಾಗಿದೆ.



ದ.ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ದಾವಣೆಗೆರೆಯಲ್ಲಿ ಬಿಜೆಪಿ, ಹಾಸನದಲ್ಲಿ ಜೆಡಿಎಸ್, ಬಳ್ಳಾರಿಯಲ್ಲಿ ಬಿಜೆಪಿ, ಚಿಕ್ಕೋಡಿಯಲ್ಲಿ ಬಿಜೆಪಿ, ಉಡುಪಿ ಚಿಕ್ಕಮಗಳೂರಿನಲ್ಲಿ ಬಿಜೆಪಿ, ಮಂಡ್ಯದಲ್ಲಿ ಸುಮಲತಾ ಅಂಬರೀಶ್, ಮೈಸೂರಿನಲ್ಲಿ ಬಿಜೆಪಿ, ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ