ಲೋಕಸಭಾ ಸಮರ 2019: ಮಂಡ್ಯದಲ್ಲಿ ಮತ್ತೆ ನಿಖಿಲ್ ಗೆ ಹಿನ್ನಡೆ

ಗುರುವಾರ, 23 ಮೇ 2019 (10:29 IST)
ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಜಿದ್ದಾ ಜಿದ್ದಿನ ಹೋರಾಟ ಮುಂದುವರಿದಿದೆ.


ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ನಿಖಿಲ್ ಇದೀಗ ಹಿನ್ನಡೆ ಸಾಧಿಸಿದ್ದಾರೆ. ಸುಮಾರು ಒಂದು ಸಾವಿರ ಮತಗಳ ಅಂತರದಲ್ಲಿ ಸುಮಲತಾ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲ್ಲೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಹಿನ್ನಡೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ