ಡಯಾಬಿಟಿಸ್ ನಿಂದ ದೂರವಿರಲು ಈ ನೀರನ್ನು ಕುಡಿಯಿರಿ

ಭಾನುವಾರ, 3 ಮಾರ್ಚ್ 2019 (07:35 IST)
ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಹೆಚ್ಚಿನವರು ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆ ಈಗ ವಯಸ್ಸಾದವರಿಗೆ ಮಾತ್ರವಲ್ಲ ಯುವಕರಲ್ಲಿಯೂ ಕಂಡುಬರುತ್ತಿದೆ. ಆದ್ದರಿಂದ ಈ ಸಮಸ್ಯೆಯಿಂದ ದೂರವಿರಲು ಪ್ರತಿದಿನ ಈ ನೀರನ್ನು ಕುಡಿಯಿರಿ. ಈ ನೀರನ್ನು ತಯಾರಿಸುವುದು ಹೇಗೆಂದು ಮೊದಲು ತಿಳಿದು ಕೊಳ್ಳೋಣ.

ಕೃಷ್ಣ ತುಳಸಿ ಎಲೆಗಳನ್ನು ಬಿಸಿಲಿನಲ್ಲಿ ಒಣಗಿಸಿ ಪೌಡರ್ ಮಾಡಿಕೊಂಡು ಅದರಲ್ಲಿ 50 ಗ್ರಾಂ ತೆಗೆದುಕೊಳ್ಳಿ. ಹಾಗೇ ಬೇವಿನ ಎಲೆ ಪುಡಿ 50ಗ್ರಾಂ, ಬಿಲ್ವ ಪತ್ರೆ ಎಲೆ ಪುಡಿ 50ಗ್ರಾಂ ತೆಗೆದಕೊಂಡು ಮೂರನ್ನು ಮಿಕ್ಸ್ ಮಾಡಿ ಒಂದು ಗಾಜಿನ ಬಾಟಲ್ ನಲ್ಲಿ ಹಾಕಿಡಿ.

 

ಈ ಪುಡಿಯನ್ನು ½  ಟೀ ಚಮಚದಷ್ಟು ತೆಗೆದುಕೊಂಡು 200ml ನೀರಿಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಊಟಕ್ಕಿಂತ 12 ಗಂಟೆ ಮೊದಲು ಕುಡಿಯಿರಿ. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಿರಿ. ಹೀಗೆ ಇದನ್ನು 3 ತಿಂಗಳು ಮಾಡಿದರೆ ಶುಗರ್ ಇರುವವರಿಗೆ ಬೇಗ ಕಂಟ್ರೋಲ್ ಗೆ ಬರುತ್ತದೆ. ಹಾಗೇ ಇದನ್ನ ಕುಡಿಯುವವರಿಗೆ ಶುಗರ್ ಬರಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ