ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ
ಹಾಸನದಲ್ಲಿ ಒಂದೇ ತಿಂಗಳಲ್ಲಿ 20 ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣಗಳೇನು ಎಂದು ಈಗ ನಾನಾ ಚರ್ಚೆಯಾಗುತ್ತಿದೆ. ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದೆ. ತಜ್ಞರ ಪ್ರಕಾರ ಮುಖ್ಯವಾಗಿ ನಮ್ಮ ಆಹಾರ ಶೈಲಿ ಬದಲಾಗಬೇಕು.