ಅಯೋಧ್ಯೆ : ಪಾಕ್ ಗೆ ಎಚ್ಚರಿಕೆ ನೀಡಿದ ಭಾರತ

ಗುರುವಾರ, 6 ಆಗಸ್ಟ್ 2020 (22:28 IST)

ಶ್ರೀರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದಕ್ಕೆ ಪಾಕಿಸ್ತಾನ ಗರಂ ಆಗಿದೆ.
 

ರಾಮ ಲಲ್ಲಾ ಕುರಿತು ಕೋರ್ಟ್ ನೀಡಿರೋ ತೀರ್ಪಿನಲ್ಲಿಯೇ ಸರಿಯಿಲ್ಲ ಎಂದು ಪಾಕ್ ಆರೋಪ ಮಾಡಿತ್ತು.

ಇದೀಗ ಪಾಕಿಸ್ತಾನಕ್ಕೆ ಭಾರತ ಸರಿಯಾಗಿ ಎಚ್ಚರಿಕೆ ನೀಡಿದೆ.

ದೇಶದ ಒಳಗಿನ ವಿಷಯದಲ್ಲಿ ಮೂಗು ತೂರಿಸೋದು ಸರಿಯಲ್ಲ. ಈ ವಿಷಯದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು ಎಂದು ಭಾರತ ಎಚ್ಚರಿಕೆ ನೀಡಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ