ಮೋದಿಯವರು ಮುಖ್ಯಮಂತ್ರಿಯಾಗಿದ್ದ ಗುಜರಾತ್ನ ಬಿಜೆಪಿ ಸರ್ಕಾರ 2010ನೇ ಇಸವಿಯಲ್ಲಿ ಗಿರ್ ಸಿಂಹ ಅಭಯಾರಣ್ಯದ ಪಕ್ಕದಲ್ಲಿರುವ 250 ಎಕರೆ, 125 ಕೋಟಿ ರೂಪಾಯಿ ಬೆಲೆ ಬಾಳುವ ಭೂಮಿಯನ್ನು ಸರ್ಕಾರ ಕೇವಲ ಒಂದೂವರೆ ಕೋಟಿ ರೂಪಾಯಿಗೆ ಆನಂದಿ ಬೆನ್ ಮಗಳು ಅನಾರ್ ಬೆನ್ ಮಾಲೀಕತ್ವದ ಕಂಪನಿಗ ಮಾರಾಟ ಮಾಡಲಾಗಿದೆ ಎಂಬುದು ಕಾಂಗ್ರೆಸ್ ಆರೋಪ ಮಾಡಿದೆ. ಆಗ ಆನಂದಿ ಬೆನ್ ಪಟೇಲ್ ಕಂದಾಯ ಸಚಿವರಾಗಿದ್ದರು.