ಈ ಕುರಿತು ಮಾಹಿತಿ ಪಡೆದ ಭಾರತದ ವಿದೇಶಾ೦ಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್, ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿ, ವಿದೇಶಾ೦ಗ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಭದ್ರತೆ ನೀಡಬೇಕೆಂದು ಮನವಿ ಮಾಡಿದ್ದಾರೆ. ನೆರೆ ರಾಷ್ಟ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂದು ಸ್ವರೂಪ್ ತಿಳಿಸಿದ್ದಾರೆ.