ಪ್ರಧಾನಿ ಮೋದಿ ಸರ್ಕಾರ ಭಾರತದ ಮಾನ ಹರಾಜು ಹಾಕುತ್ತಿದೆ: ರಾಹುಲ್ ಗಾಂಧಿ
ಸಾವಿರಾರು ವರ್ಷಗಳಿಂದ ಭಾರತದಲ್ಲಿ ಶಾಂತಿ ಸೌಹಾರ್ದತೆ ನೆಲೆಸಿತ್ತು. ಆದರೆ ಮೋದಿ ಸರ್ಕಾರ ಅದೆಲ್ಲವನ್ನೂ ಮಣ್ಣುಪಾಲು ಮಾಡಿದೆ. ಕೆಲವು ವಿಧ್ವಂಸಕ ರಾಜಕೀಯ ಶಕ್ತಿಗಳು ಭಾರತವನ್ನು ಹಾಳು ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.