ಪಾಕಿಸ್ತಾನದ ಲಖಪತ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಪ್ರಜೆ ಸರಬ್ಜಿತ್ನನ್ನು ಸಹಕೈದಿಗಳಾದ ಅಮಿರ್ ತಂಬಾ ಮತ್ತು ಮುದಸ್ಸರ್ ಹತ್ಯೆ ಮಾಡಿದ್ದರು. ಬಳಿಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದ ಅವರಿಬ್ಬರು ಲಾಹೋರ್ ಮತ್ತು ಫೈಸಲಾಬಾದ್ನಲ್ಲಿ ನಡೆಸಲಾದ ಬಾಂಬ್ ಬ್ಲಾಸ್ಟ್ ಕೃತ್ಯಗಳಿಗೆ ಪ್ರತೀಕಾರವಾಗಿ ಆತನನ್ನು ಕೊಂದಿದ್ದೇವೆ ಎಂದಿದ್ದರು.