'ಬಲಪಂಥೀಯ ತತ್ವಗಳಲ್ಲಿ ವಿಶ್ವಾಸ ಹೊಂದಿರುವ ಆರ್ಎಸ್ಎಸ್ ಜಾತ್ಯಾತೀತ ರಾಷ್ಟ್ರವಾದ ಭಾರತವನ್ನು ಹಿಂದೂದೇಶವನ್ನಾಗಿ ಪರಿವರ್ತಿಸುವ ಇರಾದೆ ಹೊಂದಿದ್ದು, ಕೋಮು ಸೌಹಾರ್ದತೆಯನ್ನು ಕೆಡಿಸುವಂತಹ ಚಟುವಟಿಕೆಗಳಲ್ಲಿ ತೊಡಗಿದೆ. ಹಿಂಸಾತ್ಮಕ ಮಾರ್ಗವನ್ನು ಅನುಸರಿಸುತ್ತಿದೆ. ಆದ್ದರಿಂದ ಅದನ್ನು "ಉಗ್ರ ಸಂಘಟನೆ'' ಎಂದು ಘೋಷಿಸುವಂತೆ ಕೋರಿ ಸಿಖ್ ಫಾರ್ ಜಸ್ಟೀಸ್ ಸಂಘಟನೆ ನ್ಯೂಯಾರ್ಕ್ನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.