ಎಸ್. ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್ ಭೂತ ಯಾವತ್ತೂ ಬಿಡದು!
ಇದಕ್ಕೆ ಉತ್ತರಿಸಿದ ಬಿಸಿಸಿಐ ಯಾವುದೇ ಕಾರಣಕ್ಕೂ ಕ್ರಿಕೆಟಿಗನ ಮೇಲೆ ವಿಧಿಸಿದ ಅಜೀವ ನಿಷೇಧ ಶಿಕ್ಷೆ ಹಿಂಪಡೆಯಲಾಗುವುದಿಲ್ಲ ಎಂದು ಖಡಕ್ ಆಗಿ ಹೇಳಿದೆ. 2013 ರ ನಿರ್ಣಯದಲ್ಲಿ ಯಾವುದೇ ಬದಲಾವಣೆಯಿಲ್ಲ. ಶಿಸ್ತು ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಹೇಳಿದ್ದಾರೆ. ಇದರೊಂದಿಗೆ ಶ್ರೀಶಾಂತ್ ಹಾದಿ ಮತ್ತಷ್ಟು ಕಷ್ಟಕರವಾಗಲಿದೆ.