ವೈಜ್ಞಾನಿಕ ಮನಸ್ಥಿತಿಯ ವ್ಯಕ್ತಿಗಳ ಅವಶ್ಯಕತೆಯಿದೆ

ಬುಧವಾರ, 29 ಫೆಬ್ರವರಿ 2012 (20:37 IST)
PR
ಸಾಮಾನ್ಯ ಜನರಿಗೆ ಎಲ್ಲಾ ವಿಷಯಗಳನ್ನು ವೈಜ್ಞಾನಿಕವಾಗಿ ವಿವರಿಸುವ ಬುದ್ದಿಜೀವಿಗಳ ಅವಶ್ಯಕತೆಯಿರುವುದಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ಎನ್ಐಎಎಸ್) ನಿರ್ದೇಶಕ ವಿ.ಎಸ್. ರಾಮಮೂರ್ತಿ ಅವರು ತಿಳಿಸಿದ್ದಾರೆ. ಅಲ್ಲದೆ, ಆಧುನಿಕ ತಂತ್ರಜ್ಞಾನ ಪ್ರಯೋಗಗಳನ್ನು ಜನಸಾಮಾನ್ಯರಿಗೆ ಅರ್ಥಮಾಡಿಸುವ ವೈಜ್ಞಾನಿಕ ಮನಸ್ಥಿತಿಯ ವ್ಯಕ್ತಿಗಳು ಸಮಾಜಮುಖಿಯಾಗಬೇಕಾದ ಅವಶ್ಯಕತೆಯಿರುವುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ