×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
7ನೇ ವೇತನ ಆಯೋಗ ಜಾರಿ: ಕೇಂದ್ರ ಸರಕಾರಿ ನೌಕರರಿಗೆ ಬಂಪರ್ ವೇತನ
ಬುಧವಾರ, 29 ಜೂನ್ 2016 (19:16 IST)
7 ನೇಯ ವೇತನ ಆಯೋಗದ ಶಿಫಾರಸ್ಸನ್ನು ಅಂಗೀಕರಿಸಿರುವ ಕೇಂದ್ರ ಸಂಪುಟ, ಕೇಂದ್ರ ಸರಕಾರಿ ನೌಕರರ ವೇತನ ಮತ್ತು ತುಟ್ಟಿಭತ್ತೆಯನ್ನು ಹೆಚ್ಚಳ ಮಾಡಿದೆ.
1. ಸರಕಾರಿ ನೌಕರರ ಮೂಲ ವೇತನ ಮತ್ತು ತುಟ್ಟಿಭತ್ತೆಯ ಮೇಲೆ ಒಟ್ಟು 23.55 ಪ್ರತಿಶತ ಹೆಚ್ಚಳವಾಗಿದೆ.
2. ಸರಕಾರದ ಪರಿಷ್ಕೃತ ವೇತನದಿಂದ 1 ಕೋಟಿ ಸರಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ಪ್ರಯೋಜನೆಯಾಗಲಿದೆ.
3. ಜನವರಿ 1, 2016 ರಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುತ್ತದೆ.
4. ನೌಕರರ ಮೂಲ ವೇತನ, ತುಟ್ಟಿಭತ್ತೆ ಮತ್ತು ನಿವೃತ್ತಿ ವೇತನ ಸೇರಿದಂತೆ ಒಟ್ಟು 23.55 ಪ್ರತಿಶತ ಹೆಚ್ಚಳವಾಗಿದೆ.
5. 7ನೇ ವೇತನ ಆಯೋಗವು ಸರಕಾರಿ ನೌಕರರ ಆರಂಭಿಕ ವೇತನವನ್ನು 7,000 ರೂಪಾಯಿಗಳಿಂದ 18 ಸಾವಿರ ರೂಪಾಯಿಗಳಿಗೆ ಎರಿಕೆ ಮಾಡುವಂತೆ ಶಿಫಾರಸ್ಸು ಮಾಡಿತ್ತು.
6. ಪ್ರಸ್ತುತ ಸಂಪುಟ ಸಚಿವಾಲಯದ ಕಾರ್ಯದರ್ಶಿ 90 ಸಾವಿರ ವೇತನ ಪಡೆಯುತ್ತಿದ್ದು, 7ನೇ ವೇತನ ಜಾರಿ ನಂತರ 2.5 ಲಕ್ಷ ರೂಪಾಯಿಗಳ ವೇತನ ಪಡೆಯಲಿದ್ದಾರೆ.
7. ಕಳೆದ 70 ವರ್ಷದ ಇತಿಹಾಸದಲ್ಲಿ ಸರಕಾರಿ ನೌಕರರಿಗೆ ಅತೀ ಕಡಿಮೆ ವೇತನ ಹೆಚ್ಚಿಸಲಾಗಿದೆ.
8. 2016-17ರ ಸಾಲಿನ ಬಜೆಟ್ ಮಂಡನೆಯಲ್ಲಿ 7ನೇ ವೇತನ ಆಯೋಗ ಜಾರಿ ಶಿಫಾರಸ್ಸು ಕುರಿತಂತೆ ಯಾವುದೇ ಉಲ್ಲೇಖವಿರಲಿಲ್ಲ ಎಂದು ಮೂಲಗಳು ತಿಳಿಸಿನೆ.
9. ತಜ್ಞರ ಪ್ರಕಾರ ವೇತನದಲ್ಲಿ ಹೆಚ್ಚಳವಾದಲ್ಲಿ ಗೃಹೋಪಕರಣ ವಸ್ತುಗಳಉ ಮತ್ತು ಸೇವಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ದೊರೆಯಲಿದೆ ಎಂದು ತಿಳಿಸಿದ್ದಾರೆ.
10. ವೇತನ ಹೆಚ್ಚಳದಿಂದಾಗಿ ಹಣದುಬ್ಬರ ಕೂಡಾ ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಏರ್ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್
ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್ ಸಬರ್ವಾಲ್ಗೆ ತಂದೆಯ ಕಣ್ಣೀರ ಅಂತಿಮ ವಿದಾಯ
ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ
ಬಾಂಬ್ ಬೆದರಿಕೆ: ನಾಗ್ಪುರ ಏರ್ಪೋರ್ಟ್ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ಲಂಡನ್ ಬೆನ್ನಲ್ಲೇ ಪ್ಯಾರಿಸ್ಗೆ ನಿಗದಿಯಾಗಿದ್ದ ಏರ್ ಇಂಡಿಯಾ ವಿಮಾನ ರದ್ದು
ಆ್ಯಪ್ನಲ್ಲಿ ವೀಕ್ಷಿಸಿ
x