ಕಾರ್ಮಿಕರು, ಮೀನುಗಾರರು, ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು ದುರ್ಬಲ ವರ್ಗಗಳ ಅಭಿವೃದ್ಧಿಯನ್ನು ಬಜೆಟ್ ಕಡೆಗಣಿಸಿದೆ ಎಂದು ಟೀಕಿಸಿದ್ದಾರೆ. ಗ್ರಾಮೀಣಾಭಿವೃದ್ಧಿಗೆ , ಆರೋಗ್ಯ ಸೇವೆಗಳಿಗೆ, ಶಿಕ್ಷಣ ಮತ್ತು ಸರ್ಕಾರಿ ನೌಕರರಿಗೆ ಮಂಜೂರಾತಿಯನ್ನು ಕಡಿತಗೊಳಿಸಿದ ಕೇಂದ್ರಸರ್ಕಾರವನ್ನು ಅವರು ಟೀಕಿಸಿದರು.