1990 ರಲ್ಲಿ ಭಾರತ ಭಾರಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿತ್ತು. ಆ ಸಮಯದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಹೊರ ಬರಲು ಕೇಂದ್ರ ಸರಕಾರ ಐಎಮ್ಎಫ್ ಬಳಿ ದೇಶದ ಚಿನ್ನವನ್ನು ಅಡವಾಗಿಟ್ಟು, ಸಾಲವನ್ನು ಪಡೆದು ದೇಶದ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸುಧಾರಿಸಿದ್ದರು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.