ತಲಕಾವೇರಿಯಲ್ಲಿ ಅಭಿಷೇಕ್ ಅಂಬರೀಷ್-ಅವಿವಾ ವಿಶೇಷ ಪೂಜೆ

ಶನಿವಾರ, 30 ಸೆಪ್ಟಂಬರ್ 2023 (18:04 IST)
ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಈ ದಂಪತಿ ಭೇಟಿ ನೀಡಿ ಮಳೆ ಬರಲಿ ಎಂದು ಪ್ರಾರ್ಥಿಸುವುದರ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.ಇನ್ನು ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಭಿಕ್ಷೇಕ್  ಅಂಬರೀಷ್ ಅವರು ಹೆಗಲಮೇಲೆ ಹಸಿರು ಟವೆಲ್ ಹಾಕಿದ್ದು ವಿಶೇಷವಾಗಿ ಕಂಡು ಬಂತು .
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ