ಉತ್ತರ ನೀಡದೆ ಗುಜರಾತ್ ಗೆ ಹೊರಟ ನಟ ದರ್ಶನ್

ಶುಕ್ರವಾರ, 27 ಅಕ್ಟೋಬರ್ 2023 (10:46 IST)
ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್  ಅವರಿಗೆ ನೋಟಿಸ್ ನೀಡಿದ್ದರು.

ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಗುಜರಾತ್ ಗೆ ಪ್ರಯಾಣ ಬೆಳಸಲಿದ್ದಾರೆ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ