ಆಸ್ಪತ್ರೆಯಿಂದ ಬಿಡುಗಡೆಯಾದ ನಟ ಶರಣ್

ಸೋಮವಾರ, 28 ಸೆಪ್ಟಂಬರ್ 2020 (11:24 IST)
ಬೆಂಗಳೂರು: ತೀವ್ರ ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಇದೀಗ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.


ಶೂಟಿಂಗ್ ಸ್ಪಾಟ್ ನಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆಯಿತ್ತು ಎನ್ನಲಾಗಿದೆ. ಅನಾರೋಗ್ಯವಿದ್ದರೂ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಇದೀಗ ಚೇತರಿಸಿಕೊಂಡ ಪರಿಣಾಮ ವೈದ್ಯರ ಸಲಹೆ ಮೇರೆಗೆ ಬಿಡುಗಡೆಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ