Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್
ಮಂಚಾಲಮ್ಮ ದೇವಿ ಹಾಗೂ ರಾಯರ ವೃಂದಾವನ ದರ್ಶನ ಪಡೆದರು. ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಉಪೇಂದ್ರ ಹಾಗೂ ತಾರಾ ಕುಟುಂಬಗಳ ಸದಸ್ಯರಿಗೆ ಆಶೀರ್ವಚನ ನೀಡಿ ಸನ್ಮಾನಿಸಿದರು. ಫಲಮಂತ್ರಾಕ್ಷತೆ, ಶೇಷವಸ್ತ್ರ ನೀಡಿ ಆಶೀರ್ವದಿಸಿದರು.
ಸದ್ಯ ಉಪೇಂದ್ರ ಅವರ ಕೈಯಲ್ಲಿ 45 ಸಿನಿಮಾ, ಭಾರ್ಗವ, ತಲೈವಾ ಜೊತೆಗಿನ ಕೂಲಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.