ಇಂದು ಸ್ಯಾಂಡಲ್ ವುಡ್ ಹುಡುಗಿಯ ವಿವಾಹ
ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪ ಪುತ್ರ ಜಗದೀಶ್ ನಟಿ ಅಮೂಲ್ಯ ಕೈ ಹಿಡಿಯಲಿರುವ ವರ. ಮಾರ್ಚ್ ನಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬುಧವಾರ ನಟ ಗಣೇಶ್ ಮನೆಯಲ್ಲಿ ಮೆಹಂದಿ ಶಾಸ್ತ್ರ ನಡೆದಿತ್ತು. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.