ಏನ್ ಸ್ವಾಮಿ ಕರ್ನಾಟವನ್ನ ಪಾಕಿಸ್ತಾನ ಮಾಡ್ತಿದ್ದೀರಾ: ಗೃಹಮಂತ್ರಿಗೆ ನಟಿ ಕಾವ್ಯಶಾಸ್ತ್ರಿ ಕ್ಲಾಸ್
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ದಾಂಧಲೆ ನಡೆದಿದೆ. ಕೋಮ ಗಲಭೆಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳಿಂದ ಸೋಮವಾರ ಪ್ರತಿಭಟನೆ ನಡೆದಿದೆ. ಉದ್ರಿಕ್ತ ಪ್ರತಿಭಟನಾಕಾರರ ಮೇಲೆ ಲಾಠಿ ಪೊಲೀಸರಿಂದ ಲಾಠಿ ಪ್ರಹಾರವೂ ನಡೆದಿದೆ. ರಾಜ್ಯವ್ಯಾಪಿ ಚರ್ಚೆಯಾಗುತ್ತಿರುವ ಈ ಘಟನೆ ಕುರಿತು ಇದೀಗ ನಟಿ ಕಾವ್ಯ ಶಾಸ್ತ್ರಿ ಗೃಹಮಂತ್ರಿ ಮಾತಿಗೆ ಆಕ್ರೋಶ ಹೊರಹಾಕಿದ್ದಾರೆ.