ಸ್ಮೈಲ್ಶ್ರೀನು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಾನಿ ಮತ್ತು ಕಾರ್ತಿಕ್ ಸುಬ್ರಮಣಿ ಛಾಯಾಗ್ರಹಣ, ಚರಣ್ ಅರ್ಜುನ್ ಸಂಗೀತ, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಚಿರಂಜೀವಿ ನೃತ್ಯ ನಿರ್ದೇಶನ, ಬಿ.ಮಲ್ಲಿ ಸಂಕಲನವಿದೆ.
ಪೊಲಾ ಶ್ರೀನಿವಾಸಬಾಬು, ಸಂಪತ್ಕುಮಾರ್, ಶುಭಶ್ರೀ, ಆಶಿನಿ, ಮಮತರಾವುತ್, ಆಜಿಬಾಬಾಖಾನ್, ಅರುಣ್ಕುಮಾರ್, ಸುಭಾಷ್ಚಂದ್ರ, ಗಾಂಧಿರಾಮ್, ನಯನ, ಗುರುನಾಥ ಮುಂತಾದವರ ತಾರಾಬಳಗವಿದೆ.