ಬಾಲಿವುಡ್ ಫೈಟ್ : ಕರಣ್ ಜೋಹರ್ ಗೆ ನೀಡಿದ್ದ ಪದ್ಮಶ್ರೀ ವಾಪಸ್ ?

ಬುಧವಾರ, 19 ಆಗಸ್ಟ್ 2020 (10:20 IST)
ಬಾಲಿವುಡ್ ನಟ ಸುಶಾಂತ ಸಿಂಗ ರಜಪೂತ್ ಸಾವಿನ ಬಳಿಕ ಬಾಲಿವುಡ್ ಇಬ್ಭಾಗವಾಗಿದೆ ಎನ್ನಲಾಗಿದೆ.

ಈ ನಡುವೆ ನಿರ್ಮಾಪಕ ಕರಣ್ ಜೋಹರ್ ವಿರುದ್ಧ ನಟಿ ಕಂಗನಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಕರಣ್ ಜೋಹರ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರಕಾರ ವಾಪಸ್ ಪಡೆದುಕೊಳ್ಳಬೇಕೆಂದು ನಟಿ ಕಂಗನಾ ಒತ್ತಾಯ ಮಾಡಿದ್ದಾರೆ.

ಬಹಿರಂಗವಾಗಿಯೇ ನನಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೇ ದೇಶ ವಿರೋಧಿ ಸಿನಿಮಾ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ