ಅವರು ಪ್ರಕಟಿಸಿರುವ ಫೇಸ್ಬುಕ್ ಸ್ಟೇಟಸ್ ಸರಣಿ ಹೀಗಿದೆ:
*ಕೆಲ ಚಾನೆಲ್ಸ್ ಹೇಳುವಂತೆ ಯಾರೇನು ಹ್ಯಾಕ್ ಮಾಡಿಲ್ಲ. ಇದು ನನ್ನ ಖಾತೆ, ಎಲ್ಲವು ನಾನು ಹೇಳಿದ ಮಾತುಗಳೇ. ನನ್ನ ಗಮನಕ್ಕೆ ಬಂದ ಸಂಗತಿಗಳನ್ನು ತುಂಬಾ ಆಲೋಚಿಸಿಯೇ ನಾನು ಹೇಳಲು ಬಯಸುವ ವೇದಿಕೆ.
*ನನಗೆ 'ಮೆಜೆಸ್ಟಿಕ್' ಸಿಗಲು ಕಾರಣ - ರಾಮಮೂರ್ತಿ, ಪಿ ಎನ್ ಸತ್ಯ ಮತ್ತು ರಮೇಶ್
*Me & Sudeep aren't Friends Anymore. We are just Actors working for Kannada Industry. No more speculations please. That's the end of it.