×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
2019ರ ಕ್ಯಾಲೆಂಡರ್ ವರ್ಷದ ಚಲನಚಿತ್ರ ಪ್ರಶಸ್ತಿ: ನಟ ಸುದೀಪ್, ಅನುಪಮಾ ಗೌಡಗೆ ಪ್ರಶಸ್ತಿ
Sampriya
ಬುಧವಾರ, 22 ಜನವರಿ 2025 (17:05 IST)
Photo Courtesy X
ಬೆಂಗಳೂರು: 2019ರ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ.
ಅದರಲ್ಲಿ ಕಿಚ್ಚ ಸುದೀಪ್ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ:
ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಸುದೀಪ್ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.
ತ್ರಯಂಬಕಂ ಸಿನಿಮಾದ ಅಭಿನಯಕ್ಕಾಗಿ ಅನುಪಮಾ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.
ಅತ್ಯುತ್ತಮ ಚಿತ್ರ : ಮೋಹನದಾಸ
ಪಿ. ಶೇಷಾದ್ರಿ ನಿರ್ದೇಶನದ ಚಿತ್ರ
ದ್ವಿತಿಯ ಅತ್ಯುತ್ತಮ ಚಿತ್ರ : 'ಲವ್ ಮಾಕ್ಟೈಲ್' ಸಿನಿಮಾ
ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ
ತೃತಿಯ ಅತ್ಯುತ್ತಮ ಚಿತ್ರ : ಅರ್ಘ್ಯೂಂ
ವೈ ಶ್ರೀನಿವಾಸ್ ನಿರ್ದೇಶನಕ
ಅತ್ಯುತ್ತಮ ಪೋಷಕ ನಟ:
ತಬಲಾ ನಾಣಿ (ಕಮೆಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ:
ಅನುಷಾ ಕೃಷ್ಣ (ಬ್ರಾಹ್ಮಿಂ)
ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ನಟ ಸುದೀಪ್ ತಾಯಿ ನಿಧನ: ಸುದ್ದಿಗೋಷ್ಟಿ ರದ್ದು ಮಾಡಿದ ಬಿಗ್ಬಾಸ್ ಸ್ಪರ್ಧಿ ಜಗದೀಶ್
ಸುದೀಪ್ ಆ ನೋವನ್ನು ಹೇಗೆ ತಡೆದುಕೊಳ್ತಾರೋ ಏನೋ ಅನಿಸುತ್ತಿದೆ: ಅಂತಿಮ ದರ್ಶನ ಪಡೆದ ರಾಘಣ್ಣ
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ನ್ಯೂಸ್, ಹೊಸ ಲುಕ್ನಲ್ಲಿ ಬರಲಿದ್ದಾನೆ 'ಹುಚ್ಚಾ'
ಟೊಂಕ ಮಾಡಿ ಏರ್ಪೋರ್ಟ್ಗೆ ರಶ್ಮಿಕಾ ಮಂದಣ್ಣ ಎಂಟ್ರಿ: ವೀಲ್ಚೇರ್ನಲ್ಲಿ ಮುಖಮುಚ್ಚಿ ಹೋಗಿದ್ದೆಲ್ಲಿಗೆ
ದೊಡ್ಮನೆಯಿಂದ ಹೊರಬರುತ್ತಿದ್ದಂತೆ ಉಗ್ರಂ ಮಂಜುಗೆ ಕಂಕಣ ಭಾಗ್ಯ: ಬಿಗ್ಬಾಸ್ ಮನೆಯಲ್ಲಿ ಗುರೂಜಿ ಹೇಳಿದ್ದೇನು
ಓದಲೇಬೇಕು
BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್
‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?
ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್
ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ
ತಾಜಾ
Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್
ಕಾಂತಾರ ಸಿನಿಮಾ ಶೂಟಿಂಗ್ನಲ್ಲಿದ್ದ ರಿಷಬ್ ಶೆಟ್ಟಿಗೆ ದೊಡ್ಡ ಶಾಕ್: ಸಹ ಕಲಾವಿದ ಸಾವು, ಆಗಿದ್ದೇನೂ
ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್ಐಗೆ ನಷ್ಟ: ಸೋನು ನಿಗಮ್ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ
Indian Idol 12 winner ಪವನ್ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ
Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು
ಆ್ಯಪ್ನಲ್ಲಿ ವೀಕ್ಷಿಸಿ
x