ಜನರಲ್ಲಿ ಪ್ಲಾಸ್ಮಾ ದಾನ ಮಾಡುವಂತೆ ಕೇಳಿಕೊಂಡ ನಟ ಚಿರಂಜೀವಿ

ಮಂಗಳವಾರ, 4 ಮೇ 2021 (13:04 IST)
ಹೈದರಾಬಾದ್ : ಕೊರೊನಾ ಪೀಡಿತ ರೋಗಗಳನ್ನು ಗುಣಪಡಿಸಲು ಪ್ಲಾಸ್ಮಾ ದಾನ ಅಗತ್ಯವಾಗಿರುವುದರಿಂದ ಮೆಗಾಸ್ಟಾರ್ ಚಿರಂಜೀವಿ ಅವರು ಪ್ಲಾಸ್ಮಾ ದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ಈ ಬಗ್ಗೆ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ನಟ ಚಿರಂಜೀವಿ ಅವರು, ಕೊರೊನಾ 2ನೇ ಅಲೆ ಹೆಚ್ಚಿನ ಜನರ ಮೇಲೆ ಪರಿಣಾಮ ಬೀರುತ್ತಿದೆ. ಕಳೆದ 2 ದಿನಗಳಲ್ಲಿ ನೀವು ಕೊವಿಡ್ ನಿಂದ ಚೇತರಿಸಿಕೊಂಡಿದ್ದರೆ ದಯವಿಟ್ಟು ಪ್ಲಾಸ್ಮಾವನ್ನು ದಾನ ಮಾಡಿ. ಇದರಿಂದ ಕೊವಿಡ್ ಅನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ