ಕಿಚ್ಚ ಸುದೀಪ್ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
ಇತ್ತೀಚೆಗೆ ಸಿಎಂ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಸುದೀಪ್, ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳದ ಭೂ ವಿವಾದವನ್ನು ಬಗೆಹರಿಸಿ, ಆ ಪುಣ್ಯಭೂಮಿಯನ್ನು ಅಭಿವೃದ್ಧಿಗೊಳಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಇದು ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಅಸಮಾಧಾನಕ್ಕೂ ಕಾರಣವಾಗಿತ್ತು.