ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟ್ಯಾಲಿನ್

ಶನಿವಾರ, 30 ಅಕ್ಟೋಬರ್ 2021 (11:23 IST)
ನಟ ಪುನೀತ್ ರಾಜ್ಕುಮಾರ್ ನಿಧನದಿಂದ ಇಡೀ ಚಿತ್ರರಂಗ ಶಾಕ್ಗೆ ಒಳಗಾಗಿದೆ.
ಸದಾ ಹಸನ್ಮುಖಿಯಾಗಿದ್ದ ನಗು ಮರೆಯಾಗಿದೆ ಮಗುವಂತಹ ಮಾತುಗಳಿಂದ ಎಲ್ಲರಿಗೂ ಹತ್ತಿರವಾಗುತ್ತಿದ್ದ ಮಾತುಗಳು ಮೌನಕ್ಕೆ ಶರಣಾಗಿದೆ ಎಂಬ ಸತ್ಯವನ್ನು ನಂಬಲು ಅಸಾಧ್ಯವಾಗುತ್ತಿದೆ. ಪುನೀತ್ ರಾಜ್ಕುಮಾರ್ ನಿಧನಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್ಗೆ ಸಂತಾಪ ಪತ್ರ ಬರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ