ಕಾಮಾಕ್ಷಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಬಂದ ದರ್ಶನ್: ಜಮಾಯಿಸಿದ ಅಭಿಮಾನಿಗಳು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಆರು ಆರೋಪಿಗಳಿಗೆ ಕಳೆದ ವಾರ ಹೈಕೋರ್ಟ್ ಜಾಮೀನು ನೋಡಿದೆ. ದರ್ಶನ್ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಸೋಮವಾರ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.