ನಟ ಸುಶಾಂತ್ ಗೆ ಫುಲ್ ಎನರ್ಜಿ ಇತ್ತಾ? ಬಾಲಿವುಡ್ ಹೀರೋ ಹೇಳಿದ್ದೇನು?

ಬುಧವಾರ, 30 ಸೆಪ್ಟಂಬರ್ 2020 (20:50 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ಬಾಲಿವುಡ್ ನಟ ಆರ್. ಮಾಧವನ್ ಅವರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಶಕ್ತಿಯಿಂದ ತುಂಬಿದ ವ್ಯಕ್ತಿಯಾಗಿದ್ದರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಲು ಬಯಸುತ್ತೇನೆ ಎಂದು ಆರ್.ಮಾಧವನ್ ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲಿ ಏನಾಯಿತು ಎಂಬುದರ ಬಗ್ಗೆ ನನಗೆ ತುಂಬಾ ನೋವಾಗಿದೆ ಮತ್ತು ನಟನ ಸಾವಿಗೆ ಮತ್ತು ಆ ಪರಿಸ್ಥಿತಿಗೆ ಖಂಡಿತವಾಗಿಯೂ ನ್ಯಾಯವನ್ನು ನೀಡಬೇಕಾಗಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ