ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಕೋರಿದ ಅಭಿಮಾನಿಗಳು

ಭಾನುವಾರ, 31 ಅಕ್ಟೋಬರ್ 2021 (10:07 IST)
ಕಲಬುರಗಿ : ನಟ ಪುನೀತ್ ನಿಧನ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪುನೀತ್ ಅಭಿಮಾನಿಗಳು ಮೇಣದ ಬತ್ತಿ ದೀಪ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲಾದ್ಯಂತ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದು, ತಾಲೂಕಿನ ಬೆಳಧರ ಗ್ರಾಮದ ಅಭಿಮಾನಿಗಳಿಂದ ಪುನೀತ್ ಕಟೌಟ್ಗೆ ಪೂಜೆ ಸಲ್ಲಿಸಿ ಹಾರ ಹಾಕಿ ಶ್ರದ್ಧಾಂಜಲಿ ಕೋರಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ