ಇದೀಗ ನಾನು ಹೊರ ಬಂದಿರೋದಾಗಿ ಹುಚ್ಚ ವೆಂಕಟ್ ಅವರು ಹೇಳಿದ್ದಾರೆ. ಚಿತ್ರತಂಡ ನನ್ನ ಕಾಲ್ಶೀಟ್ ಪಡೆದು ನನ್ನ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿದೆ. ಹೀಗಾಗಿ ನಾನು ಚಿತ್ರದಿಂದ ಹೊರಬಂದಿರುವುದಾಗಿ ವೆಂಕಟ್ ಹೇಳಿದ್ದಾರೆ. ಇನ್ನು ನಾನು ಯಾರಿಗೂ ತಗ್ಗಿ-ಬಗ್ಗಿ ನಡೆಯೋದಿಲ್ಲ. 'ಡಿಕ್ಟೇಟರ್' ಚಿತ್ರದಲ್ಲಿ ನಾನು ಅಭಿನಯಿಸುತ್ತೇನೆ ಅಂತಾ ಅಭಿಮಾನಿಗಳು ಖುಷಿಯಾಗಿದ್ರು.ಆದ್ರೆ ಆ ಚಿತ್ರ ಎಸ್.ನಾರಾಯಣ್ ನಿರ್ದೇಶನ ಇದೆ ಅಂತ ಹೆಸರು ಮಾಡಿದ್ದಲ್ಲ, ನಾನು ಅಭಿನಯಿಸ್ತಿದ್ದೀನಿ ಅಂತ ಅಭಿಮಾನಿಗಳು ಮೆಚ್ಚಿಕೊಂಡಿದ್ರು. ಇನ್ಮೇಲೆ ನಾನು ನನ್ನಿಷ್ಟದಂತೆ ನನ್ನ ಬ್ಯಾನರಿನಲ್ಲೇ ಅಭಿನಯಿಸ್ತೀನಿ ಅಂದ್ದಾರೆ.