ರಾಷ್ಟ್ರ ಪ್ರಶಸ್ತಿ ವಿಜೇತರಾದ ಪ್ರಕಾಶ್ ರೈ, ಪ್ರಿಯಾಮಣಿ, ಸಂಗೀತ ನಿರ್ದೇಶಕ ಇಳಯರಾಜ, ಕಲಾ ನಿರ್ದೇಶಕ ಶಶಿಧರ ಅಡಪ ಮತ್ತು ಸಂಕಲನಕಾರ ಶ್ರೀಕರ್ ಪ್ರಸಾದ್ ಇದ್ದರೆ, ರಾಜ್ಯ ಪ್ರಶಸ್ತಿ ವಿಜೇತರಲ್ಲಿ ನಟ ಅಚ್ಯುತ್ ಕುಮಾರ್, ಲೇಖಕ ಜೋಗಿ ಮತ್ತು ಗೀತರಚನೆಕಾರ ಜಯಂತ್ ಕಾಯ್ಕಿಣಿ ಈ ಚಿತ್ರದಲ್ಲಿ ಶ್ರಮ ಸುರಿದಿದ್ದಾರೆ.