ಈ ಸಿನಿಮಾವನ್ನು ಸಂದೇಶ್ ನಾಗರಾಜ್ ನಿರ್ಮಿಸಿದ್ದಾರೆ. ಅರ್ಜುನ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಸಂಗಿತ ನಿರ್ದೇಶಕ ವಿ.ಹರಿಕೃಷ್ಣ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಇನ್ನು ಸಿನಿಮಾದಲ್ಲಿ ಪರಭಾಷಾ ನಟಿ ಊರ್ವಶಿ ರೌಟೇಲ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಪ್ರಕಾಶ್, ಅನಂತ್ ನಾಗ್ ಮುಂತಾದ ಕಲಾವಿದರ ದಂಡೇ ಸಿನಿಮಾದಲ್ಲಿದೆ. ಈ ಸಿನಿಮಾ ಸಪ್ಟಂಬರ್ 11 ರಂದು ರಿಲೀಸ್ ಆಗಲಿದೆ.