ಸಂಗಮ ಚಿತ್ರದ ನಂತರ ರವಿವರ್ಮ ಅವರು ನಿರ್ದೇಶಿಸಿರುವ ಎರಡನೇ ಚಿತ್ರವಾಗಿದೆ. ಇದಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಎ.ವೆಂಕಟೇಶ್ ಅವರ ಛಾಯಾಗ್ರಹಣ, ಗಣೇಶ್ ಸಂಕಲನ, ಇಮ್ರಾನ್, ಕಲೈ ನೃತ್ಯ ನಿರ್ದೇಶನ ರವಿವರ್ಮವಿದೆ. ಯೋಗರಾಜ್ ಭಟ್ ಸಾಹಿತ್ಯ, ವಿನಾಯಕರಾಮ ಕಲಗಾರು ಸಂಭಾಷಣೆ ಚಿತ್ರಕ್ಕಿದೆ. ರಾಮಯ್ಯ ಗುಬ್ಬಿ ಈ ಚಿತ್ರದ ಸಹ ನಿರ್ಮಾಪಕರು.
ಅಜಯ್ ರಾವ್, ಸಿಂಧೂಲೋಕನಾಥ್, ಅನಂತನಾಗ್, ರವಿಶಂಕರ್, ಶೋಭರಾಜ್, ಆದಿಲೋಕೇಶ್, ಬುಲೆಟ್ ಪ್ರಕಾಶ್ , ಮಿತ್ರ, ಅರುಣ್ ಸಾಗರ್, ಶ್ರುತಿನಾಯ್ಡು ಮುಂತಾದವರು ನಟಿಸಿದ್ದಾರೆ.