ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರವನ್ನು ಬಹಿರಂಗಪಡಿಸಿದ ಕಮಲ್ ಹಾಸನ್

ಶನಿವಾರ, 13 ಮಾರ್ಚ್ 2021 (07:40 IST)
ಚೆನ್ನೈ : ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಮಕ್ಕಳ್ ನೀಧಿ ಮಾಯಂ ನಾಯಕ ಕಮಲ್ ಹಾಸನ್ ಘೋಷಣೆ ಮಾಡಿದ್ದಾರೆ.

ಕೊಯಮತ್ತೂರು ದಕ್ಷಿಣ  ಭಾಗ ಈಗ ಭ್ರಷ್ಟರ ಕೈಯಲ್ಲಿರುವುದರಿಂದ ಅಲ್ಲಿ ತಾನು ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ. ಕಮಲ್ ಎಡಿಎಂಕೆ ಮೈತ್ರಿ ಅಡಿಯಲ್ಲಿ ಬಿಜೆಪಿ ಮತ್ತು ಡಿಎಂಕೆ ಮೈತ್ರಿ ಕೂಟದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಎದುರಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ