ಅಭಿಮಾನಿಯ ಮಾತಿನಿಂದ ಕಿಚ್ಚ ಸುದೀಪ್ ಗೆ ಬೇಸರ
ಇದು ಕಿಚ್ಚನಿಗೆ ತೀವ್ರ ಬೇಸರವುಂಟುಮಾಡಿದೆ. ನಿಮಗೆ ಬಹುಶಃ ಗೊತ್ತಿಲ್ಲ, ನಾನೂ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಉತ್ತರ ಕರ್ನಾಟಕ ನೆರೆ ಪೀಡಿತರಿಗೆ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ. ಹಲವರು ಹೃದಯಪೂರ್ವಕವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಿದ್ದರೂ ನೀವು ಈ ರೀತಿ ಆರೋಪ ಮಾಡಿರುವುದು, ಕಣ್ಣು ತೆರೆಯದೇ ಮಾತನಾಡುವುದು ನಿಜಕ್ಕೂ ಬೇಸರವುಂಟುಮಾಡುತ್ತದೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ.