ನಟಿಗೆ ತಾಳಿ ಕಟ್ಟಿ ದೋಖಾ: ರೌಡಿ ಕುಣಿಗಲ್ ಗಿರಿ ಸಹೋದರ ವಿರುದ್ಧ ದೂರು
ಕೆಲವು ದಿನಗಳ ಬಳಿಕ ಯುವತಿ ನ್ಯಾಯ ಕೇಳಲು ಆತನ ಮನೆಗೆ ಹೋದಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಯುವತಿ ದೂರು ನೀಡಿದಾಗ ವಂಚಕನ ಮನೆಯವರು ಚೆಕ್ ನೀಡಿದ್ದಾರೆ. ಆದರೆ ಈ ಚೆಕ್ ನ್ನು ಬ್ಯಾಂಕ್ ಗೆ ಹಾಕಿದಾಗ ಹಣವಿಲ್ಲ ಎಂದು ಗೊತ್ತಾಗಿದೆ. ಬಳಿಕ ಹರೀಶ್ ತನ್ನ ಸಹೋದರ ರೌಡಿ ಕುಣಿಗಲ್ ಗಿರಿ ಮೂಲಕ ಕರೆ ಮಾಡಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಯುವತಿ ಈಗ ಪೊಲೀಸರಿಗೆ ದೂರು ನೀಡಿದ್ದಾಳೆ.