ಇನ್ನೂ ಜೈಲಿನಲ್ಲೇ ಇರುವ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಈ ಪ್ರಕರಣದ ಇನ್ನೊಬ್ಬ ಆರೋಪಿ ಯೂನಿಟ್ ಮ್ಯಾನೇಜರ್ ಭರತ್ಗೆ ಜಾಮೀನು ಸಿಕ್ಕಿದೆ. ಘಟನೆಯ ಹಿನ್ನೆಲೆಯಲ್ಲಿ ಚಿತ್ರದ ನಾಯಕ ನಟ ದುನಿಯಾ ವಿಜಯ್ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಚಿತ್ರಗಳಲ್ಲಿ ಅಭಿನಯಿಸದಂತೆ ನಿಷೇಧ ಹೇರಿದೆ.