ಮೇಘನಾ ರಾಜ್ ನಟ ಸಿಂಬುವಿಗೆ ಧನ್ಯವಾದ ಹೇಳಿದ್ದು ಈ ಕಾರಣಕ್ಕಂತೆ!

ಸೋಮವಾರ, 21 ಮೇ 2018 (11:10 IST)
ಬೆಂಗಳೂರು: ನಟ ಚಿರಂಜೀವಿ ಸರ್ಜಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ಮೇಘನಾ ರಾಜ್ ಮತ್ತೆ ತಮ್ಮ ಕೆಲಸ ಶುರುಮಾಡಿಕೊಂಡಿದ್ದಾರೆ. ಇದರ ಜತೆ ತಮಿಳು ನಟ ಸಿಂಬುಗೆ ವಿಶೇಷವಾದ ಥ್ಯಾಂಕ್ಸ್ ಹೇಳಿದ್ದಾರೆ.


ಮೇಘನಾ ರಾಜ್ ಸಿಂಬುವಿಗೆ ಥ್ಯಾಂಕ್ಸ್ ಹೇಳಿರುವುದಕ್ಕೆ ಕಾರಣವೇನೆಂದರೆ, ಮೇಘನಾ ಮತ್ತು ತಿಲಕ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರದ ಹಾಡಿಗೆ ನಟ ಸಿಂಬು ಧ್ವನಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡ ಹಾಡೊಂದನ್ನ ಸಿಂಬು ಹಾಡಿದ್ದಾರೆ. ಹೀಗಾಗಿ, ತಮ್ಮ ಚಿತ್ರಕ್ಕೆ ಹಾಡು ಹೇಳಿರುವುದಕ್ಕೆ ಸಿಂಬುಗೆ, ಮೇಘನಾ ಧನ್ಯವಾದ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ