ಕನ್ನಡದ ಖ್ಯಾತ ನಿರ್ದೇಶಕ ನಂದಕಿಶೋರ್ ಹೆಸರು ಬರೆದಿಟ್ಟು ಸಾಯುತ್ತೇನೆಂದ ಯುವ ನಟ
ಸಾರಾ ಗೋವಿಂದ್ ಮಾತು ಕೇಳಿ ಪೊಲೀಸರಿಗೆ ದೂರು ಕೊಡುವ ನಿರ್ಧಾರವನ್ನ ಕೈ ಬಿಟ್ಟಿದ್ದ ಅವರು, 2 ತಿಂಗಳಾದ್ರೂ ಸಂಧಾನ ಆಗದೇ ಇದ್ದಾಗ ಮತ್ತೆ ಸಾರಾ ಗೋವಿಂದ್ಗೆ ಕರೆ ಮಾಡಿದ್ದಾರೆ.
ಈ ವೇಳೆ ನಿನ್ನ ಕೈಯಿಂದ ಏನ್ ಮಾಡೋಕೆ ಆಗತ್ತೋ ಮಾಡ್ಕೋ ಅಂದ್ರಂತೆ. ಇತ್ತ ಹಣವೂ ಬಾರದೇ, ಅತ್ತ ಸಂಧಾನವೂ ನಡೆಯದೇ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾರೆ.