ಗ್ರಾಮೀಣ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಿಎಂ ಪುತ್ರ ನಿಖಿಲ್

ಶುಕ್ರವಾರ, 8 ಜೂನ್ 2018 (15:46 IST)
ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸಿನಿಮಾ ಚಿತ್ರೀಕರಣ ವೇಳೆ ಗ್ರಾಮದ ಮಕ್ಕಳೊಂದಿಗೆ ಕೆಲ ಕಾಲ ಕ್ರಿಕೆಟ್ ಆಡಿ ಸಮಯ ಕಳೆದು ತಮ್ಮ ಸಂತಸ ಹಂಚಿಕೊಂಡಿದ್ದಾರೆ. 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನ ನಾರ್ಥ್ ಬ್ಯಾಂಕ್ ಬಳಿ ಸೀತಾರಾಮ ಕಲ್ಯಾಣ ಚಿತ್ರದ ಚಿತ್ರೀಕರಣ ವೇಳೆ ನಿಖಿಲ್ ಮಕ್ಕಳೊಂದಿಗೆ ಕ್ರಿಕೆಟ್ ಆಟ ತಮ್ಮ ಕ್ರಿಕೆಟ್ ಪ್ರತಿಭೆಯನ್ನು ಮೆರೆದಿದ್ದಾರೆ.
 
ಕಳೆದೊಂದು ವಾರದಿಂದ ನಡೆಯುತ್ತಿರುವ ಚಿತ್ರೀಕರಣದಲ್ಲಿ ನಿಖಿಲ್ ಜೊತೆ ಕ್ರಿಕೆಟ್ ಆಡಿ ಮಕ್ಕಳು ಸಂಭ್ರಮಿಸಿದ್ದಾರೆ. ಚಿತ್ರೀಕರಣದಲ್ಲಿ ನಟಿ ರಚಿತಾರಾಮ್ ಸಹ ಭಾಗಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ