ಡೈರೆಕ್ಷನ್‌ ಕಡೆ ಮುಖ ಮಾಡಲಿದ್ದಾರೆ ನಿರೂಪ್‌ ಭಂಡಾರಿ

sampriya

ಗುರುವಾರ, 23 ಮೇ 2024 (15:41 IST)
Photo By Instagram
ಬೆಂಗಳೂರು: ರಂಗಿತರಂಗ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದ ನಿರೂಪ್‌ ಭಂಡಾರಿ ಇದೀಗ ಡೈರೆಕ್ಷನ್‌ ಕಡೆ ಮುಖ ಮಾಡಿದ್ದಾರೆ.

ರಾಜರಥ, ವಿಕ್ರಾಂತ್ ರೋಣ ಸಿನಿಮಾಗಳ ಮೂಲಕ ಗಮನ ಸೆಳೆದ ನಿರೂಪ್ ಭಂಡಾರಿ ಇದೀಗ ನಟಿಸಿರುವ ಹೊಸ ಸಿನಿಮಾಗಳ ರಿಲೀಸ್‌ಗೆ ಎದುರು ನೋಡ್ತಿದ್ದಾರೆ.

ಇದೀಗ ಇವರ ನಟನೆಯ ನಾಗತಿಹಳ್ಳಿ ಚಂದ್ರಶೇಖರ್ ಜೊತೆಗಿನ ಸಿನಿಮಾ ಮತ್ತು ಸಾಯಿ ಕುಮಾರ್ ಜೊತೆಗಿನ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ರಿಲೀಸ್‌ಗೆ ರೆಡಿಯಾಗಿದೆ.

ಮೊದಲಿನಿಂದಲೂ ನಿರ್ದೇಶನದ ಬಗ್ಗೆ ಆಸಕ್ತಿ ಹೊಂದಿರುವ ನಿರೂಪ್‌ ಭಂಡಾರಿ ಅವರು ಇದೀಗ ಸಹಿ ಮಾಡಿರುವ ಚಿತ್ರಗಳ ಬಳಿಕ ನಿರ್ದೇಶನದ ಕಡೆಗೆ ಹೆಜ್ಜೆ ಹಾಕುತ್ತೇನೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ