Fighter ಪ್ರಧಾನಿ ಮೋದಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ತರುತ್ತಾರೆ: ರಜನಿಕಾಂತ್ ಬಣ್ಣನೆ
ತೈಲವರ್ ಅವರು ಶೃಂಗಸಭೆಯ ಭಾಗವಾಗಿದ್ದಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ನಾನು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ ಮತ್ತು ಈ ವೇವ್ಸ್ ಕ್ಷಣದ ಭಾಗವಾಗಲು ನನ್ನ ಸೌಭಾಗ್ಯವಾಗಿದೆ. ಜಾಗತಿಕ ಮನರಂಜನಾ ಬಂಧುತ್ವದ ಸಹಕಾರದೊಂದಿಗೆ ಒಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಮಾಧ್ಯಮಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮೆಲ್ಲರಿಗೂ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಅವಕಾಶಕ್ಕಾಗಿ ತುಂಬಾ ಧನ್ಯವಾದಗಳು ಎಂದರು.