ಅಂಬರೀಶ್ ಪುಣ್ಯತಿಥಿ: ಅಂಬಿ ಕುಟುಂಬದ ಜತೆ ಸಮಾಧಿಗೆ ಪೂಜೆ ಸಲ್ಲಿಸಿದ ದರ್ಶನ್

ಮಂಗಳವಾರ, 24 ನವೆಂಬರ್ 2020 (12:23 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುಣ್ಯತಿಥಿಯ ಪ್ರಯುಕ್ತ ಇಂದು ಸುಮಲತಾ ಅಂಬರೀಶ್ ಮತ್ತು ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.


ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿ ಬಳಿ ಬಂದ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಹಲವು ಅಭಿಮಾನಿಗಳೂ ನೆರೆದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ