ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಚಿತ್ರರಂಗ

ಶುಕ್ರವಾರ, 29 ಸೆಪ್ಟಂಬರ್ 2023 (15:00 IST)
ಕಾವೇರಿ ಹೋರಾಟಕ್ಕೆ ಬೆಂಬಲ ಘೋಷಿಸಿರುವ ಚಿತ್ರರಂಗ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಧರಣಿ ಹಮ್ಮಿಕೊಂಡಿದರು.ಇನ್ನು ಈ ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್,ಶ್ರೀಮುರಳಿ, ಧ್ರುವ ಸರ್ಜಾ ,ನಟಿ ಉಮ್ಮಾಶ್ರೀ ಸೇರಿದಂತೆ ಬಹುತೇಕ ಕಲಾವಿದರು, ಬಾಗಿಯಾಗಿ ಕಾವೇರಿ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ