ತೋತಾಪುರಿ ಕೊನೆ ದಿನ ಜಗ್ಗೇಶ್-ಅದಿತಿ ಪ್ರಭುದೇವ ಕಲ್ಯಾಣ

ಬುಧವಾರ, 24 ಫೆಬ್ರವರಿ 2021 (10:47 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿ ಅಭಿನಯಿಸುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ.


ಚಿತ್ರದಲ್ಲಿ ಮುಸ್ಲಿಂ ಧರ್ಮೀಯರ ಪಾತ್ರ ಮಾಡಿರುವ ನಾಯಕಿ ಅದಿತಿ ಪ್ರಭುದೇವ ಮತ್ತು ಹಿಂದೂ ಪಾತ್ರಧಾರಿಯಾಗಿರುವ ಜಗ್ಗೇಶ್ ವಿವಾಹ ಸಮಾರಂಭದ ದೃಶ್ಯಗಳನ್ನು ನಿನ್ನೆ ಚಿತ್ರೀಕರಿಸಲಾಗಿದೆ. ಇದರೊಂದಿಗೆ ಚಿತ್ರೀಕರಣ ಮುಕ್ತಾಯವಾಗಿದೆ. ವಿಜಯ ಪ್ರಸಾದ್ ನಿರ್ದೇಶನದ ಸಿನಿಮಾ ಇದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ